5:56 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

‘777 ಚಾರ್ಲಿ’ ಭರ್ಜರಿ ಕಲೆಕ್ಷನ್: ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗೆ ದೇಣಿಗೆ ನೀಡಿದ ನಟ ರಕ್ಷಿತ್ ಶೆಟ್ಟಿ

05/07/2022, 22:47

ಬೆಂಗಳೂರು(reporterkarnataka.com): ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧ ಕುರಿತಾತ ಕಥೆ ಹೊಂದಿದ ಚಿತ್ರ “777 ಚಾರ್ಲಿ”

ಯಶಸ್ವಿ 25 ದಿನ ಪೂರೈಸಿದ್ದು, ಭರ್ಜರಿ ಗಳಿಕೆಯಲ್ಲಿ ಶೇ. 5ರಷ್ಟು ಹಣವನ್ನು ಪ್ರಾಣಿ ರಕ್ಷಣೆಗೆ ನಟ ರಕ್ಷಿತ್ ಶೆಟ್ಟಿ ದೇಣಿಗೆ ನೀಡಿದ್ದಾರೆ.

ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಲಾಭದ ಹಣದಲ್ಲಿ ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗಾಗಿ ದೇಣಿಗೆ ನೀಡಲಿದ್ದೇವೆ ಎಂದು ನಟ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದ ಯಶಸ್ವಿನ ಹಿಂದೆ ತಂಡದ ಪರಿಶ್ರಮವಿದೆ. ಚಿತ್ರ ಯಶಸ್ವಿಯಾಗಿ ತೆರೆಗೆ ಬರಲು ಶ್ರಮಿಸಿದ ಚಿತ್ರ ತಂಡದ ಜೊತೆಗೆ ಚಿತ್ರದ ಶೇ. 10ರಷ್ಟು ಹಂಚಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು