10:02 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ

07/07/2022, 09:51

ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ .

ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ  ಇದೆ.  ಶಿವಮೊಗ್ಗ ಅರ್ಟಿ ಒ  ನೋಂದಾವಣಿಯ ದ್ವಿಚಕ್ರ ವಾಹನವಾಗಿದೆ. ಸ್ಥಳೀಯ 25 ವರ್ಷದ ಯುವಕ ಪುನಿತ್ ಎಂದು ಸ್ಥಳೀಯರು  ಹೇಳುತಿದ್ದಾರೆ ಎಲ್ಲವು ಅಸ್ಪಷ್ಟವಾಗಿದೆ. 

ಸ್ಥಳೀಯರು ಹುಡುಕಾಟ ಅರಂಭಿಸಿದ್ದು  ನದಿಯಲ್ಲಿ ಮಳೆಯ ಕಾರಣ ನೀರಿನ ಹರಿವಿನ ತೀವ್ರ ತೆ ಹೆಚ್ಚಾಗಿದೆ.

ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು