8:27 AM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ

07/07/2022, 09:51

ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ .

ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ  ಇದೆ.  ಶಿವಮೊಗ್ಗ ಅರ್ಟಿ ಒ  ನೋಂದಾವಣಿಯ ದ್ವಿಚಕ್ರ ವಾಹನವಾಗಿದೆ. ಸ್ಥಳೀಯ 25 ವರ್ಷದ ಯುವಕ ಪುನಿತ್ ಎಂದು ಸ್ಥಳೀಯರು  ಹೇಳುತಿದ್ದಾರೆ ಎಲ್ಲವು ಅಸ್ಪಷ್ಟವಾಗಿದೆ. 

ಸ್ಥಳೀಯರು ಹುಡುಕಾಟ ಅರಂಭಿಸಿದ್ದು  ನದಿಯಲ್ಲಿ ಮಳೆಯ ಕಾರಣ ನೀರಿನ ಹರಿವಿನ ತೀವ್ರ ತೆ ಹೆಚ್ಚಾಗಿದೆ.

ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು