4:49 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ

07/07/2022, 09:51

ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ .

ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ  ಇದೆ.  ಶಿವಮೊಗ್ಗ ಅರ್ಟಿ ಒ  ನೋಂದಾವಣಿಯ ದ್ವಿಚಕ್ರ ವಾಹನವಾಗಿದೆ. ಸ್ಥಳೀಯ 25 ವರ್ಷದ ಯುವಕ ಪುನಿತ್ ಎಂದು ಸ್ಥಳೀಯರು  ಹೇಳುತಿದ್ದಾರೆ ಎಲ್ಲವು ಅಸ್ಪಷ್ಟವಾಗಿದೆ. 

ಸ್ಥಳೀಯರು ಹುಡುಕಾಟ ಅರಂಭಿಸಿದ್ದು  ನದಿಯಲ್ಲಿ ಮಳೆಯ ಕಾರಣ ನೀರಿನ ಹರಿವಿನ ತೀವ್ರ ತೆ ಹೆಚ್ಚಾಗಿದೆ.

ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು