7:57 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ: 5 ಮಂದಿ ಪವಾಡಸದೃಶ್ಯ ಪಾರು

07/07/2022, 22:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದು ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ನಡೆದಿದೆ. 

ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್. ಅನಂತು, ಅವರ ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ. 

ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ಮೈ ಜುಮ್ ಎನಿಸುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿಯ ಆರ್ಭಟವು ಜೋರಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು