8:22 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಯುವಕರ ಸಾವು; ಓರ್ವ ಪಾರು; ಕ್ರೇನ್ ಮೂಲಕ ಕಾರ್ಯಾಚರಣೆ

08/07/2022, 18:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.


ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃತಪಟ್ಟವರನ್ನು ಮಹಾದೇವ ಚಿಗರಿ(26)  ಹಾಗೂ ಸುರೇಶ ಬಡಚಿ (27) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ರಡ್ಡೇರಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಶ್ರೀಕಾಂತ ನಡುವಿನಮನಿ ಘಟನಟ್ಟಿ ಗ್ರಾಮದ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. MH 05 AB 6674 ನಂಬರ ಹೊಂದಿರುವ ಕಾರು ಅವಘಡದಲ್ಲಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. 


ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ನಡೆದಿದ್ದು. ಕಾರು ಹಾಗೂ ಮೃತ ಯುವಕರನ್ನು ಹೊರ ತೆಗೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು