11:26 AM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟ: ಅಸ್ಸಾಂ ಮೂಲದ ತಂದೆ – ಮಗ ದಾರುಣ ಸಾವು

08/07/2022, 21:44

ಸಾಂದರ್ಭಿಕ ಚಿತ್ರ
ತಿರುವನಂತಪುರ(reporterkarnataka.com): ಕಚ್ಚಾ ಬಾಂಬ್ ಸ್ಫೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಭೀಕರ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಅಸ್ಸಾಂ ಮೂಲದ ಫೈಝಲ್ ಖಾನ್ (45) ಪುತ್ರ ಶಾಹೀದುಲ್‌ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಕಣ್ಣೂರಿನಲ್ಲಿ ಗುಜರಿ ಮಾರಾಟದ ಕೆಲಸ ಮಾಡಿಕೊಂಡಿದ್ದು, ಗುಜರಿ ಸಂಗ್ರಹದ ವೇಳೆ ಸಿಕ್ಕಿದ್ದ ಸ್ಟೀಲ್ ಡಬ್ಬವೊಂದನ್ನು ಮನೆಗೆ ತಂದಿದ್ದರು. ಅದನ್ನು ತೆರೆದಾಗ ಭೀಕರ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಛಿದ್ರಗೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು