1:14 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು