3:24 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು