9:32 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೀರ ವೆಂಕಟೇಶ ದೇವರ ಚಾತುರ್ಮಾಸ ಆರಂಭ: ಶತಕಲಶಾಭಿಷೇಕ

09/07/2022, 23:01

ಚಿತ್ರ: ಮಂಜು ನೀರೇಶ್ವಾಲ್ಯ      
ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಶ್ರೀ ವೀರ ವೆಂಕಟೇಶ ದೇವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ಇಂದು ಪ್ರಾರಂಭಗೊಂಡಿದ್ದು ಶನಿವಾರ ಶ್ರೀದೇವರಿಗೆ ಪಂಚಾಮೃತ , ಶತಕಲಶಾಭಿಷೇಕ , ಗಂಗಾಭಿಷೇಕ ನೆರವೇರಿತು , ಮಧ್ಯಾಹ್ನ ಮಹಾ ಪೂಜೆ ಬಳಿಕ ಸಮಾರಾಧನೆ ನಡೆಯಿತು. 


ಈ ಸಂದರ್ಭದಲ್ಲಿ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಪದ್ಮನಾಭ ಪೈ , ಪ್ರಧಾನ ಸಂಯೋಜಕ ಸುರೇಶ ಕಾಮತ್ , ಕಾರ್ಯದರ್ಶಿಗಳಾದ ಗಣಪತಿ ಪೈ , ಸುದರ್ಶನ್ ಮಲ್ಯ , ಗುರುದತ್ ಕಾಮತ್ , ಕೋಶಾಧಿಕಾರಿ ಬಿ ಆರ್ ಭಟ್ , ಮಾರೂರ್ ಶಶಿಧರ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು