2:29 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ

10/07/2022, 13:53

ಶಶಿ ಬೆತ್ತದಕೊಳಲುಕೊಪ್ಪ

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಮುಂಜಾನೆ ಸುಮಾರು 6 ಗಂಟೆಗೆ ಮಳೆಯನ್ನು ಲೆಕ್ಕಿಸದೆ ಸ್ಥಳೀಯರು ತೆರವು ಮಾಡುವ ಸಂಧರ್ಭದಲ್ಲಿ ಜಯಪುರ ಪೋಲಿಸ್ ಅಧಿಕಾರಿಗಳು ನೆರವು ನೀಡಿದರು.ಪಿಡಬ್ಲ್ಯೂ ಅಧಿಕಾರಿಗಳು ತುರ್ತಾಗಿ ಜೆಸಿಬಿ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ತೆರವು ಮಾಡಲಾಯಿತು..

ಮಳೆ ಜೋರಾಗಿದ್ದು ಮತ್ತೆ ಕುಸಿಯುವ ಭೀತಿಯೂ ಇದ್ದು ಸ್ಥಳೀಯರು ಪ್ರವಾಸಿಗರು ಸಂಚರಿಸುವಾಗ ಎಚ್ಚರವಹಿಸಬೇಕೆಂದು ಗುಡ್ಡೆತೋಟ ಪಂಚಾಯಿತಿ ಅಧ್ಯಕ್ಷರಾದ ಕೀರ್ತೀ ಸುಂದರ್ ರಾಜ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು