4:16 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ

10/07/2022, 13:53

ಶಶಿ ಬೆತ್ತದಕೊಳಲುಕೊಪ್ಪ

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಮುಂಜಾನೆ ಸುಮಾರು 6 ಗಂಟೆಗೆ ಮಳೆಯನ್ನು ಲೆಕ್ಕಿಸದೆ ಸ್ಥಳೀಯರು ತೆರವು ಮಾಡುವ ಸಂಧರ್ಭದಲ್ಲಿ ಜಯಪುರ ಪೋಲಿಸ್ ಅಧಿಕಾರಿಗಳು ನೆರವು ನೀಡಿದರು.ಪಿಡಬ್ಲ್ಯೂ ಅಧಿಕಾರಿಗಳು ತುರ್ತಾಗಿ ಜೆಸಿಬಿ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ತೆರವು ಮಾಡಲಾಯಿತು..

ಮಳೆ ಜೋರಾಗಿದ್ದು ಮತ್ತೆ ಕುಸಿಯುವ ಭೀತಿಯೂ ಇದ್ದು ಸ್ಥಳೀಯರು ಪ್ರವಾಸಿಗರು ಸಂಚರಿಸುವಾಗ ಎಚ್ಚರವಹಿಸಬೇಕೆಂದು ಗುಡ್ಡೆತೋಟ ಪಂಚಾಯಿತಿ ಅಧ್ಯಕ್ಷರಾದ ಕೀರ್ತೀ ಸುಂದರ್ ರಾಜ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು