3:03 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಿರುಸಿನ ಮಳೆ: ಚಿಕ್ಕಮಗಳೂರಿನ 6 ತಾಲೂಕುಗಳ ಶಾಲಾ – ಕಾಲೇಜುಗಳಿಗೆ ನಾಳೆಯಿಂದ 2 ದಿನ ರಜೆ 

10/07/2022, 15:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅವ್ಯಾಹತವಾಗಿ ಸುರಿಯುತ್ತಿದ್ದು,ಜಿಲ್ಲೆಯ ಮಲೆನಾಡು ಭಾಗದ 6 ತಾಲೂಕಿನ ಶಾಲೆ-ಕಾಲೇಜುಗಳಿಗೆ ಜುಲೈ 11ಮತ್ತು 12ರಂದು ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಮೂಡಿಗೆರೆ, ಕಳಸ,  ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಸಾರಲಾಗಿದೆ. 

ಜುಲೈ 11 ಮತ್ತು 12ರಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ರಜೆ ಘೋಷಿಸಿ ಆದೇಶ ನೀಡಿದ್ದಾರೆ.

ರಜೆ ಘೋಷಣೆ ಬಗ್ಗೆ ಡಿಸಿಯಿಂದ ಅಧಿಕೃತ ಮಾಹಿತಿ

ಇತ್ತೀಚಿನ ಸುದ್ದಿ

ಜಾಹೀರಾತು