7:25 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಜೂನ್ ತಿಂಗಳ ಸಹಾಯ ಹಸ್ತ ಮಂಗಳೂರಿನ ತಲಪಾಡಿಯ ಲಕ್ಷ್ಯಗೆ ಹಸ್ತಾಂತರ

11/07/2022, 11:00

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ಮಂಗಳೂರಿನ ತಲಪಾಡಿಯ ಗುರುರಾಜ್ ಹಾಗೂ ಕಾವ್ಯ ದಂಪತಿಯ ಮಗಳು ಲಕ್ಷ್ಯ ಅವರ ಅನಾರೋಗ್ಯ ಕ್ಕೆ ಸಹಾಯ ನೀಡಲಾಯಿತು. 

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ, ದೀನ್ ರಾಜ್ ಕೆ. ನವೀನ್ ಪುತ್ತೂರು, ಶ್ರೀನಿವಾಸ ಬಜಪೆ,ಲಿಲೇಶ್ ಶೆಟ್ಟಿಗಾರ್,  ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್,ಪ್ರಸಾದ್ ನಾಯಕ್ ಉಡುಪಿ, ಬಸವರಾಜ್ ಮಂತ್ರಿ, ರಾಮ್ ಪ್ರಸಾದ್, ಪ್ರಭಾಕರ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟ, ರಂಜಿತ್,  ನಿಲೇಶ್ ಕಟೀಲು,  ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್, ಪ್ರಸನ್ನ ಭಟ್,  ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು