11:04 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು