7:08 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು