10:36 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು