11:55 AM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಎಸ್ ಯಡಿಯೂರಪ್ಪ ಭೇಟಿ

13/07/2022, 14:32

ಬೆಂಗಳೂರು(Reporterkarnataka. com): ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬಿಎಸ್ ವೈ ಭೇಟಿ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈ ಭೇಟಿಯಲ್ಲಿ ಯಾವುದೇ ಕುತೂಹಲವಿಲ್ಲ. ಬೆಂಗಳೂರು ಬಂದಾಗ ಸಹಜವಾಗಿ ಭೇಟಿಯಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಹಾಗೂ ಸಮಾಜದ ಮುಖಂಡರಾಗಿದ್ದಾರೆ. ಕೆಲವೊಂದು ವಿಚಾರದ ಬಗ್ಗೆ ಅವರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆದುಕೊಂಡಿದ್ದೇನೆ.ಅವರ ಅರ್ಶಿವಾದ ಪಡೆಯುವ ನಿಟ್ಟಿನಲ್ಲಿ ಭೇಟಿಯಾಗಿದ್ದೇನೆ‌ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು