10:13 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಣಿಪಾಲ: ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅನಾಹುತ: ತಪ್ಪಿದ ದುರಂತ

15/07/2022, 13:42

ಮಣಿಪಾಲ(reporterkarnataka.com): ಬೆಂಕಿ ಅನಾಹುತಕ್ಕೆ ಇಲ್ಲಿನ ಪೇಟೆಯಲ್ಲಿರುವ ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. 

ಖಾಸಗಿ ವಸತಿಗೃಹದ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ನ್ನು ವ್ಯಾಪಿಸಿದೆ.

ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ. ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್‌ನ ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು