9:05 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು