2:48 AM Wednesday29 - October 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು