9:43 AM Wednesday4 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ನಾಳೆ ದ.ಕ. ಜಿಲ್ಲೆಯಲ್ಲಿ ಇನ್ನಷ್ಟು ಕಠಿಣ ನಿಯಮ, ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್: ಕಮೀಷನರ್ ಖಡಕ್ ಸೂಚನೆ

09/05/2021, 13:47

ಮಂಗಳೂರು(Reporter Karnataka News):

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಕಠಿಣ ನಿಯಮ ಜಾರಿಗೆ ಕಮೀಷನರ್ ಶಶಿಕುಮಾರ್ ಮುಂದಾಗಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ವಾಹನಗಳಲ್ಲಿ ಜನರು ಆಗಮಿಸುತ್ತಿದ್ದು ಲಾಕ್ ಡೌನ್ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಆ ಸಮಯವನ್ನು ವಾಹನ ಮಾಲೀಕರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನಾಳೆಯಿಂದ ಅಗತ್ಯ ವಸ್ತುಗಳ ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್ ಮಾಡುವಂತೆ ಕಮೀಷನರ್ ಖಡಕ್ ಸೂಚನೆ ನೀಡಿದ್ದಾರೆ.
ತೀರಾ ಅಗತ್ಯವಿರುವವರು ನಡೆದುಕೊಂಡು ಬಂದು ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು