7:09 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು