3:51 AM Friday22 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಕೆದೂರು ರೈಲ್ವೆ ಹಳಿ ಬಳಿ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸಾವಿನ ಕಾರಣ ಇನ್ನೂ ನಿಗೂಢ

16/07/2022, 21:51

ಕುಂದಾಪುರ(reporterkarnataka.com): ಇಲ್ಲಿಗೆ ಸಮೀಪದ ಕೆದೂರು ಗ್ರಾಮದ  ರೈಲ್ವೆ ಹಳಿಯ ಪಶ್ಚಿಮ ಬದಿಯ ನೀರಿನ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಮೃತರನ್ನು ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದೆ. ಕೊಂಕಣ ರೈಲ್ವೆ ಸ್ಟೇಷನ್ ಕುಂದಾಪುರದಲ್ಲಿ ರೈಲ್ವೆ ಟ್ರ್ಯಾಕ್ ಮ್ಯಾನ್ ಆಗಿ  ಕೆಲಸ ಮಾಡಿಕೊಂಡಿರುವ ಪ್ರಶಾಂತ ನಾಯಕ್ ಎಂಬವರಿಗೆ ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಸ್ಥಳಕ್ಕೆ ಹೋಗಿ ನೋಡಿದಾಗ ವ್ಯಕ್ತಿಯೊಬ್ಬರು ತಲೆಯ ಹಿಂಬದಿಗೆ ತೀವ್ರ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ವ್ಯಕ್ತಿಯು ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಬಿದ್ದು ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು