9:45 PM Thursday24 - July 2025
ಬ್ರೇಕಿಂಗ್ ನ್ಯೂಸ್
Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು…

ಇತ್ತೀಚಿನ ಸುದ್ದಿ

ಜನಸಾಮಾನ್ಯರಿಗೆ ಜಿಎಸ್‌ಟಿ ಬರೆ: ಹಾಲು- ಮೊಸರು, ಆಹಾರ ಧಾನ್ಯ ನಾಳೆಯಿಂದಲೇ ದುಬಾರಿ

17/07/2022, 21:25

ಹೊಸದಿಲ್ಲಿ(reporterkarnataka.com): ಜನಸಾಮಾನ್ಯರಿಗೂ ಜಿಎಸ್ ಟಿ ಬಿಸಿ ತಟ್ಟಲಿದೆ.
ಹಾಲಿನ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳಿಗೆ ನೀಡಲಾಗಿದ್ದ ಜಿಎಸ್‌ಟಿ ವಿನಾಯಿತಿಯನ್ನು ಕೇಂದ್ರ ಸರ್ಕಾರದ ಜಿಎಸ್​ಟಿ ಮಂಡಳಿ ಹಿಂಪಡೆದಿದ್ದು, ನಾಳೆಯಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ.

 ‘ನಂದಿನಿ’ ಬ್ರ್ಯಾಂಡ್‌ನ ಅಡಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದನಾ ಮಹಾ ಮಂಡಳವೂ (ಕೆಎಂಎಫ್) ಮಜ್ಜಿಗೆ, ಮೊಸರು, ತುಪ್ಪ ಸೇರಿ ಹಲವು ಉತ್ಪನ್ನಗಳ ಬೆಲೆ ಏರಿಕೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ನಾಳೆಯಿಂದ ಈ ಸರಕುಗಳು ದುಬಾರಿ:

*ಟೆಟ್ರಾ ಪ್ಯಾಕ್ ಮೊಸರು, ಲಸ್ಸಿ, ಬೆಣ್ಣೆ, ಹಾಲಿನ ಬೆಲೆಗಳ ಮೇಲೆ ಶೇ.5 ರಷ್ಟು GST

* ಚೆಕ್‌ಬುಕ್ ಸೇವಾ ತೆರಿಗೆ ಶೇ.18ರಷ್ಟು ಏರಿಕೆ

* ಆಸ್ಪತ್ರೆಗಳಲ್ಲಿ ರೂ 5,000 (ಐಸಿಯು ಅಲ್ಲದ) ಕ್ಕಿಂತ ಹೆಚ್ಚಿನ ಕೊಠಡಿಗಳ ಬಾಡಿಗೆಗೆ ಶೇ.5 ರಷ್ಟು ಜಿಎಸ್‌ಟಿ

*LED ಬಲ್ಬ್ ಮೇಲೆ ಶೇ.18 ರಷ್ಟು ಜಿಎಸ್‌ಟಿ

*ಪ್ರಿಂಟಿಂಗ್, ಡ್ರಾಯಿಂಗ್ ಇಂಕ್ ಸಾಮಗ್ರಿಗಳಿಗೆ ಶೇ.18 ರಷ್ಟು ತೆರಿಗೆ

*ಬ್ಲೇಡ್‌ಗಳು, ಕತ್ತರಿ, ಪೆನ್ಸಿಲ್ ಶಾರ್ಪನರ್‌ಗಳು, ಚಮಚಗಳು, ಫೋರ್ಕ್‌ಗಳ ಜಿಎಸ್‌ಟಿ ಶೇ.18 ರಷ್ಟು ಹೆಚ್ಚಳ.

ಇತ್ತೀಚಿನ ಸುದ್ದಿ

ಜಾಹೀರಾತು