2:58 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ದ.ಕ.ದಲ್ಲಿ ಮತ್ತೆ ಚುರುಕುಗೊಂಡ ಮಳೆ: ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

18/07/2022, 07:43

ಮಂಗಳೂರು:Reporterkarnataka.com :ಕನ್ನಡದಲ್ಲಿ ಮಳೆ ಸಹಿತ ಮೋಡ ಕವಿದ ವಾತಾವರಣ : ಬಿರುಸುಗೊಂಡ ಮಳೆರಾಜ್ಯದಲ್ಲಿ ಚುರುಕುಗೊಂಡ ಮಳೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಂಟು ಜಿಲ್ಲೆಗಳಗೆ ಯಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಉಡುಪಿ, ಚಿಕ್ಕ ಮಂಗಳೂರು, ಕೊಡಗು, ಹಾಸನ, ಶಿವಮೊಗ್ಗ ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಜನರು ಮುನ್ನೆ ಚ್ಚರಿಕೆ ಕ್ರಮ ವಹಿಸಲು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು