10:01 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಸದ್ದಿಲ್ಲದೆ ಹೆಚ್ಚುತ್ತಿದೆ ಎಚ್ ಐವಿ ಸೋಂಕು: ಉಡುಪಿ ಜಿಲ್ಲೆಯಲ್ಲಿ 6 ತಿಂಗಳಿನಲ್ಲಿ 57 ಮಂದಿ ಸಾವು

18/07/2022, 21:48

ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೊರೊನಾದ ಭಯದ ನಡುವೆ ಸದ್ದಿಲ್ಲದೆ ಎಚ್ ಐವಿ ಸೋಂಕು ಏರಿಕೆಯಾಗುತ್ತಿದ್ದು, ಕಳೆದ 6 ತಿಂಗಳಲ್ಲಿ 57 ಜನ ಸಾವಿಗೀಡಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ

ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡು ಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ನಗರ ಗ್ರಾಮಾಂತರ ಪ್ರದೇಶಗಳಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ. 

ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಲ್ಲಿ ಹೆ ಐವಿ ಟೆಸ್ಟ್ ಮಾಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು