2:55 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸದ್ದಿಲ್ಲದೆ ಹೆಚ್ಚುತ್ತಿದೆ ಎಚ್ ಐವಿ ಸೋಂಕು: ಉಡುಪಿ ಜಿಲ್ಲೆಯಲ್ಲಿ 6 ತಿಂಗಳಿನಲ್ಲಿ 57 ಮಂದಿ ಸಾವು

18/07/2022, 21:48

ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೊರೊನಾದ ಭಯದ ನಡುವೆ ಸದ್ದಿಲ್ಲದೆ ಎಚ್ ಐವಿ ಸೋಂಕು ಏರಿಕೆಯಾಗುತ್ತಿದ್ದು, ಕಳೆದ 6 ತಿಂಗಳಲ್ಲಿ 57 ಜನ ಸಾವಿಗೀಡಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ

ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡು ಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ನಗರ ಗ್ರಾಮಾಂತರ ಪ್ರದೇಶಗಳಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ. 

ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಲ್ಲಿ ಹೆ ಐವಿ ಟೆಸ್ಟ್ ಮಾಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು