8:40 PM Wednesday1 - April 2026
ಬ್ರೇಕಿಂಗ್ ನ್ಯೂಸ್
ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ…

ಇತ್ತೀಚಿನ ಸುದ್ದಿ

ಘಾನಾ: ಎಬೋಲಾ ಮಾದರಿಯ ಹೊಸ ಕಾಯಿಲೆ ಪತ್ತೆ; ಇಡೀ ವಿಶ್ವಕ್ಕೆ ಮತ್ತೆ ಎಚ್ಚರಿಕೆ ಗಂಟೆ

18/07/2022, 21:51

ಸೆಹಗಲ್(reporterkarnataka.com):  ಆಪ್ರಿಕಾ ಖಂಡದ ಘಾನ ದೇಶದಲ್ಲಿ ಮತ್ತೊಂದು ನಿಗೂಢ ಕಾಯಿಲೆವೊಂದು 

ಪತ್ತೆಯಾಗಿದೆ. ಇದು ಮಾರಣಾಂತಿಕ ಎಬೋಲಾ ರೋಗ ಲಕ್ಷಣ ಹೊಂದಿದ್ದು, ಈ ಮಾರ್‍ಬುರ್ಗ್  ಸೋಂಕು ಎಂದು ಹೆಸರಿಸಲಾಗಿದೆ ಈಗಾಗಲೇ ಈ ರೋಗದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಜು.10 ರಂದು ಸೋಂಕು ಪತ್ತೆಯಾಗಿದ್ದು ಅದರ ಸ್ಯಾಂಪಲ್ ಗಳನ್ನು ಸೆಹಗಲ್‌ನ  ಪ್ರಯೋಗಾಲಯದಲ್ಲಿ ಕಳಿಸಿಕೊಡಲಾಗಿತ್ತು. ಆದರೆ ಪರೀಕ್ಷೆಗೊಳಪಡಿಸಿ ದೃಢಪಡಿಸಿದಾಗ ಮಾರ್ಬುರ್ಗ್ ಕಾಯಿಲೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಘಾನಾ ಆರೋಗ್ಯ ಇಲಾಖೆ, ಸೋಂಕು ಪತ್ತೆಯಾದ ಕ್ಷಣದಿಂದ ದೇಶದಾದ್ಯಂತ ಹರಡುವಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಸಮಜಾಯಿಷಿ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು