10:20 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಆಕ್ರೋಶಕ್ಕೆ ಮಣಿದ ಸರಕಾರ: ಹಾಲು-ಮೊಸರು ರೇಟ್ ಇಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

19/07/2022, 09:11

ಬೆಂಗಳೂರು(reporterkarnataka.com): ಜಿಎಸ್‌ಟಿ ವಿನಾಯಿತಿ ರದ್ದುಗೊಂಡಿರುವುದರಿಂದ ರಾಜ್ಯದಲ್ಲಿ ಹಾಲು, ಮೊಸರು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ವಿರೋಧವನ್ನು ಪರಿಗಣಿಸಿ ನಂದಿನಿ ಹಾಲು, ಮೊಸರು ಬೆಲೆ ಇಳಿಕೆಗೆ ಕೆಎಂ ಎಫ್ ಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹೊಸ GST ನೀತಿ ಜಾರಿ ಹಿನ್ನೆಲೆಯಲ್ಲಿ ನಂದಿನಿ ಉತ್ಪನ್ನಗಳಾದ ಮೊಸರಿಗೆ 3 ರೂ. ಪನ್ನೀರ್‌ ಕೆಜಿಗೆ 15 ರೂ. ಹಾಗೂ ಇನ್ನಿತರೆ ಹಾಲಿನ ಉತ್ಪನ್ನಗಳಿಗೆ ಬೆಲೆ ಏರಿಕೆ ಮಾಡಲಾಗಿತ್ತು. ಜುಲೈ 18 ರಿಂದ ಹೊಸ ದರಗಳು ಜಾರಿಗೆ ಬಂದಿದ್ದವು. ದರ ಇಳಿಕೆ ಯಾವತ್ತಿನಿಂದ ಜಾರಿಯಾಗುತ್ತದೆ ಅನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು