11:29 PM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ: ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ

19/07/2022, 19:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರೆಯು ಇಂದು ಅತಿ ಸಂಭ್ರಮದಿಂದ ಜರಗಿತು.

ಗ್ರಾಮದಲ್ಲಿ ಚಿಕ್ಕಮಕ್ಕಳಿಗೆ ಯಾವುದೇ ರೀತಿ ಅನಾರೋಗ್ಯ ಉಂಟಾಗಬಾರದು. ಗ್ರಾಮಕ್ಕೆ ಯಾವುದೇ ತೊಂದರೆಗಳು ಆಗಬಾರದೆಂದು ಶ್ರೀ ದುರ್ಗಾದೇವಿ ಪೂಜಾರಿ ಆದಂತಹ ಸೋಮಣ್ಣ ಪೂಜಾರಿ ಅವರು ದುರ್ಗಾದೇವಿಗೆ ಶುಭ ಮುಂಜಾನೆ ಮಹಾಭಿಷೇಕ ಹಾಗೂ ಹೋಮ-ಹವನಗಳನ್ನು ಮಾಡಲಾಯಿತು.


ಇದೇ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ದುರ್ಗಾದೇವಿ ಪಲ್ಲಕ್ಕಿಯನ್ನು ಮೆರವಣಿಗೆ ಮಾಡಲಾಯಿತು. ನಂತರದಲ್ಲಿ ಮಹಾಪ್ರಸಾದ ಕಾರ್ಯಕ್ರಮ ಜರುಗಿತು. ಇದೇ ವೇಳೆ ಗ್ರಾಮದ ವಿರಕ್ತಮಠದ ಪೀಠಾಧಿಪತಿಗಳಾದ ಗುರುಸಿದ್ಧ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಸಮಸ್ತ ಹಳ್ಯಾಳ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು