9:53 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡೆಂಗೆ ಡಂಗುರ: 18 ದಿನಗಳಲ್ಲಿ 910 ಮಂದಿಗೆ ಜ್ವರ; ಬೆಂಗಳೂರು ಬಿಟ್ಟರೆ ಉಡುಪಿಯಲ್ಲಿ ಅತ್ಯಧಿಕ!

19/07/2022, 22:58

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಒಂದೆಡೆ ಪ್ರವಾಹ, ಭೂಕುಸಿತ ಉಂಟಾದರೆ, ಇನ್ನೊಂದೆಡೆ ಕೊರೊನಾ ಭೀತಿಯ ನಡುವೆ ಡೆಂಗೆ ಪ್ರಕರಣಗಳು ಸದ್ದಿಲ್ಲದೆ ಹೆಚ್ಚಾಗುತ್ತಿವೆ. ಕಳೆದ 18 ದಿನಗಳಲ್ಲೇ ಬರೋಬ್ಬರಿ 910 ಮಂದಿಗೆ ಜ್ವರ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ 18 ದಿನಗಳಲ್ಲಿ 910 ಮಂದಿಗೆ ಡೆಂಗೆ ಜ್ವರ ಕಾಣಿಸಿಕೊಂಡಿದೆ. ಈ ಮೂಲಕ ಇಲ್ಲಿಯವರೆಗೆ 3,384 ಜನರಿಗೆ ಡೆಂಗೆ ಕೇಸ್ ಏರಿಕೆಯಾದಂತೆ ಆಗಿದೆ.

ಬೆಂಗಳೂರು ನಗರದಲ್ಲಿ 585, ದಕ್ಷಿಣ ಕನ್ನಡ -176, ಉಡುಪಿ-356, ಚಿತ್ರದುರ್ಗ 163, ದಾವಣಗೆರೆ 114, ಹಾಸನ 124, ಬೆಳಗಾವಿ 103, ಕೊಪ್ಪಳ 100, ಮೈಸೂರು 346, ಶಿವಮೊಗ್ಗ 158, ಕಲಬುರ್ಗಿ 101 ಹಾಗೂ ವಿಜಯಪುರ 110 ಡೆಂಗೆ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಜನವರಿ 1ರಿಂದ ಜೂನ್ 24ರವರೆಗೆ 62,357 ಮಂದಿಯನ್ನು ಡೆಂಗ್ಯೂ ಶಂಕೆಯಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 3,384 ಮಂದಿಗೆ ಡೆಂಗೆ ನಿಂದಾಗಿ ಜ್ವರ ಕಾಣಿಸಿಕೊಂಡಿದ್ದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು