4:42 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡೆಂಗೆ ಡಂಗುರ: 18 ದಿನಗಳಲ್ಲಿ 910 ಮಂದಿಗೆ ಜ್ವರ; ಬೆಂಗಳೂರು ಬಿಟ್ಟರೆ ಉಡುಪಿಯಲ್ಲಿ ಅತ್ಯಧಿಕ!

19/07/2022, 22:58

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಒಂದೆಡೆ ಪ್ರವಾಹ, ಭೂಕುಸಿತ ಉಂಟಾದರೆ, ಇನ್ನೊಂದೆಡೆ ಕೊರೊನಾ ಭೀತಿಯ ನಡುವೆ ಡೆಂಗೆ ಪ್ರಕರಣಗಳು ಸದ್ದಿಲ್ಲದೆ ಹೆಚ್ಚಾಗುತ್ತಿವೆ. ಕಳೆದ 18 ದಿನಗಳಲ್ಲೇ ಬರೋಬ್ಬರಿ 910 ಮಂದಿಗೆ ಜ್ವರ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ 18 ದಿನಗಳಲ್ಲಿ 910 ಮಂದಿಗೆ ಡೆಂಗೆ ಜ್ವರ ಕಾಣಿಸಿಕೊಂಡಿದೆ. ಈ ಮೂಲಕ ಇಲ್ಲಿಯವರೆಗೆ 3,384 ಜನರಿಗೆ ಡೆಂಗೆ ಕೇಸ್ ಏರಿಕೆಯಾದಂತೆ ಆಗಿದೆ.

ಬೆಂಗಳೂರು ನಗರದಲ್ಲಿ 585, ದಕ್ಷಿಣ ಕನ್ನಡ -176, ಉಡುಪಿ-356, ಚಿತ್ರದುರ್ಗ 163, ದಾವಣಗೆರೆ 114, ಹಾಸನ 124, ಬೆಳಗಾವಿ 103, ಕೊಪ್ಪಳ 100, ಮೈಸೂರು 346, ಶಿವಮೊಗ್ಗ 158, ಕಲಬುರ್ಗಿ 101 ಹಾಗೂ ವಿಜಯಪುರ 110 ಡೆಂಗೆ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಜನವರಿ 1ರಿಂದ ಜೂನ್ 24ರವರೆಗೆ 62,357 ಮಂದಿಯನ್ನು ಡೆಂಗ್ಯೂ ಶಂಕೆಯಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 3,384 ಮಂದಿಗೆ ಡೆಂಗೆ ನಿಂದಾಗಿ ಜ್ವರ ಕಾಣಿಸಿಕೊಂಡಿದ್ದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು