5:00 PM Monday29 - December 2025
ಬ್ರೇಕಿಂಗ್ ನ್ಯೂಸ್
ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡೆಂಗೆ ಡಂಗುರ: 18 ದಿನಗಳಲ್ಲಿ 910 ಮಂದಿಗೆ ಜ್ವರ; ಬೆಂಗಳೂರು ಬಿಟ್ಟರೆ ಉಡುಪಿಯಲ್ಲಿ ಅತ್ಯಧಿಕ!

19/07/2022, 22:58

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಒಂದೆಡೆ ಪ್ರವಾಹ, ಭೂಕುಸಿತ ಉಂಟಾದರೆ, ಇನ್ನೊಂದೆಡೆ ಕೊರೊನಾ ಭೀತಿಯ ನಡುವೆ ಡೆಂಗೆ ಪ್ರಕರಣಗಳು ಸದ್ದಿಲ್ಲದೆ ಹೆಚ್ಚಾಗುತ್ತಿವೆ. ಕಳೆದ 18 ದಿನಗಳಲ್ಲೇ ಬರೋಬ್ಬರಿ 910 ಮಂದಿಗೆ ಜ್ವರ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ 18 ದಿನಗಳಲ್ಲಿ 910 ಮಂದಿಗೆ ಡೆಂಗೆ ಜ್ವರ ಕಾಣಿಸಿಕೊಂಡಿದೆ. ಈ ಮೂಲಕ ಇಲ್ಲಿಯವರೆಗೆ 3,384 ಜನರಿಗೆ ಡೆಂಗೆ ಕೇಸ್ ಏರಿಕೆಯಾದಂತೆ ಆಗಿದೆ.

ಬೆಂಗಳೂರು ನಗರದಲ್ಲಿ 585, ದಕ್ಷಿಣ ಕನ್ನಡ -176, ಉಡುಪಿ-356, ಚಿತ್ರದುರ್ಗ 163, ದಾವಣಗೆರೆ 114, ಹಾಸನ 124, ಬೆಳಗಾವಿ 103, ಕೊಪ್ಪಳ 100, ಮೈಸೂರು 346, ಶಿವಮೊಗ್ಗ 158, ಕಲಬುರ್ಗಿ 101 ಹಾಗೂ ವಿಜಯಪುರ 110 ಡೆಂಗೆ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಜನವರಿ 1ರಿಂದ ಜೂನ್ 24ರವರೆಗೆ 62,357 ಮಂದಿಯನ್ನು ಡೆಂಗ್ಯೂ ಶಂಕೆಯಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 3,384 ಮಂದಿಗೆ ಡೆಂಗೆ ನಿಂದಾಗಿ ಜ್ವರ ಕಾಣಿಸಿಕೊಂಡಿದ್ದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು