9:11 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ

22/07/2022, 16:28

ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. 

ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಅಲ್ಲಿಗೆ ಧಾವಿಸಿದ ಸುಧಾಕರ್ ನೆಲ್ಯಾಡಿ, ಗೌರೀಶ್ ಹುದಾರ್, ಬೈಂದೂರು ನಗರ ಸಂಯೋಜಕ ಗುರುರಾಜ್ ಕಲ್ಕಂಟ, ಬೈಂದೂರು ಭಜರಂಗದಳ ಸಹ ಸಂಯೋಜಕ ಗಿರೀಶ್, ದೊಂಬೆಯ ದಿಲೀಪ್ ,ಯೋಗೀಶ್ ಹಾಗೂ ಇತರ ಕಾರ್ಯಕರ್ತರ ಜೊತೆಗೂಡಿ 4 ಗಂಟೆಗಳ ಕಾರ್ಯಾಚರಣೆ ಮಾಡಿ ಮೃತಪಟ್ಟ ಗೋವುಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೊತ್ತು ಸಾಗಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ. ಶಿರೂರು ಪಂಚಾಯತ್ ಸದಸ್ಯ ಉದಯ್ ಪೂಜಾರಿ ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು