9:53 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ

22/07/2022, 16:28

ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. 

ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಅಲ್ಲಿಗೆ ಧಾವಿಸಿದ ಸುಧಾಕರ್ ನೆಲ್ಯಾಡಿ, ಗೌರೀಶ್ ಹುದಾರ್, ಬೈಂದೂರು ನಗರ ಸಂಯೋಜಕ ಗುರುರಾಜ್ ಕಲ್ಕಂಟ, ಬೈಂದೂರು ಭಜರಂಗದಳ ಸಹ ಸಂಯೋಜಕ ಗಿರೀಶ್, ದೊಂಬೆಯ ದಿಲೀಪ್ ,ಯೋಗೀಶ್ ಹಾಗೂ ಇತರ ಕಾರ್ಯಕರ್ತರ ಜೊತೆಗೂಡಿ 4 ಗಂಟೆಗಳ ಕಾರ್ಯಾಚರಣೆ ಮಾಡಿ ಮೃತಪಟ್ಟ ಗೋವುಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೊತ್ತು ಸಾಗಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ. ಶಿರೂರು ಪಂಚಾಯತ್ ಸದಸ್ಯ ಉದಯ್ ಪೂಜಾರಿ ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು