2:29 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!!

24/07/2022, 08:06

ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ.

ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದಾರೆ. ಅದನ್ನು ಕೂಡಲೇ ಕರಾವಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ತಿಮಿಂಗಿಲ ಹೊರಹಾಕಿದ್ದನ್ನು ವಶಕ್ಕೆ ಪಡೆದಿದ್ದಾರೆ. ಅದು ತಿಮಿಂಗಿಲದ ವಾಂತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜೀವ್‌ ಗಾಂಧಿ ಸೆಂಟರ್‌ ಆಫ್‌ ಬಯಾಟೆಕ್ನಾಲಜಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಿಮಿಂಗಿಲದ ವಾಂತಿಯನ್ನು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ವಾಂತಿಯ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ. ಆದ್ರೆ ಭಾರತದಲ್ಲಿ ತಿಮಿಂಗಿಲದ ವಾಂತಿಯನ್ನು ಖರೀದಿ ಅಥವಾ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು