6:41 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಬಿಜೆಪಿ ವತಿಯಿಂದ 7ನೇ ವರ್ಷದ ವಿಶ್ವ ಯೋಗ ದಿನಾಚರಣೆ

21/06/2021, 23:28

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka.com

ಮಸ್ಕಿಯಲ್ಲಿ ಭಾರತೀಯ ಜನತಾ ಪಾರ್ಟಿ ಮಸ್ಕಿ ಮಂಡಲ ವತಿಯಿಂದ 7ನೇ ವರ್ಷದ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಇದೇ ಸಂದರ್ಭದಲ್ಲಿ ಯೋಗಗುರು ಆನಂದ್ ಪತ್ತರ ಜಿ.ಮತ್ತು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ಮಾತನಾಡಿ, ಯೋಗ ಮಾಡುವುದರಿಂದ ಮನಸಿಗೆ ನೆಮ್ಮದಿ, ತೃಪ್ತಿ ಸಿಗುತ್ತದೆ. ಹಾಗೇ ಜೀವನದಲ್ಲಿ ಬದಲಾವಣೆಗಳಾಗುತ್ತವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜನಪ್ರಿಯ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ಭಾರತೀಯ ಪರಂಪರೆಯಲ್ಲಿ ಬೆರೆತು, ಬೆಳೆದ ಯೋಗ, ಜೀವನದ ಭಾಗವಾಗಿದ್ದ ಆರೋಗ್ಯ ಕಲೆ. ಇದು ಜಗತ್ತಿಗೆ ಭಾರತದ ಕೊಡುಗೆ. ದೇಹ ಮತ್ತು ಪ್ರಜ್ಞೆಯನ್ನೊಂದುಗೂಡಿಸಿ ಸದೃಢ ಆರೋಗ್ಯ ನೀಡುವ ಯೋಗವನ್ನು    ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು ಇಡೀ ವಿಶ್ವಕ್ಕೆ ಪರಿಚಯ ಮಾಡಿಸಿಕೊಟ್ಟರು  ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು, ಸಾರ್ಥಕ ಜೀವನವನ್ನು ನಡೆಸೋಣ ಎಂದು ಹೇಳಿದರು.

ಎಸ್ಸಿ ಮೊರ್ಚಾ ವತಿಯಿಂದ ಡಾ. ಸಿದ್ದಲಿಂಗಯ್ಯ ಯವರಿಗೆ  ಶದ್ಧಾಂಜಲಿಯನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತ್ತು, 

ಕಾರ್ಯಕ್ರಮದಲ್ಲಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶರಣಬಸವ ವಕೀಲರು ಉಮಲೂಟಿ,  ಮಸ್ಕಿ ಮಂಡಲ ಅದ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶಿ ಶರಣ ಬಸವ ಸೊಪ್ಪಿಮಠ, ಎಸ್ಸಿ ಮೋರ್ಚಾ ಅಧ್ಯಕ್ಷ ಮೌನೇಶ ಮುರಾರಿ, ಎಸ್ಸಿ ಮೋರ್ಚಾ ಪ್ರ.ಕಾರ್ಯದರ್ಶಿಯಾದ ಬಾಲಸ್ವಾಮಿ ಜಿನ್ನಾಪೂರು, ಮಲ್ಲಪ್ಪ ಗೋನಾಳ,

ರಾಮಕೃಷ್ಣ ಆಶ್ರಮದ ಸಿದ್ದು ಜಿ. ಮತ್ತು ಸುಖ ಮುನಿಯಪ್ಪ ನಾಯಕ ಪ್ರಕಾಶ ಧಾರಿವಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು