11:07 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಟ ಅರವಿಂದ್ ಬೋಳಾರ್ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಫಿದಾ: ಆ್ಯಕ್ಟಿಂಗ್ ಸ್ಟೈಲ್, ಡೈಲಾಗ್ ಡೆಲಿವರಿಗೆ ಮೆಚ್ಚುಗೆ!

25/07/2022, 21:07

ಮಂಗಳೂರು(reporterkarnataka.com):-ಖ್ಯಾತ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರಿ ಹಾಗೂ ಅವರ ವೃತ್ತಿಯನ್ನು ಪ್ರಶಂಶಿಸಿದರು. 

ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಇದ್ದರು.


ತುಳು ರಂಗಭೂಮಿ ಹಾಗೂ ಕೋಸ್ಟಲ್ ವುಡ್ ನಲ್ಲಿ ಅರವಿಂದ ಬೋಳಾರ್ ಅವರದ್ದು ಬಹಳ ದೊಡ್ಡ ಹೆಸರು. ಅವರ ಕಾಮಿಡಿ ಪಾತ್ರ ಎಲ್ಲ ವರ್ಗದ ಮೆಚ್ಚುಗೆಗೆ ಪಾತ್ರವಾಗಿದೆ. ಡೈಲಾಗ್ ಡೆಲಿವರಿ ಮಾಡುವ ಅವರ ಸ್ಟೈಲೇ ಬಹಳ ಡಿಫರೆಂಟ್. 

ಇತ್ತೀಚಿನ ಸುದ್ದಿ

ಜಾಹೀರಾತು