9:53 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಟ ಅರವಿಂದ್ ಬೋಳಾರ್ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಫಿದಾ: ಆ್ಯಕ್ಟಿಂಗ್ ಸ್ಟೈಲ್, ಡೈಲಾಗ್ ಡೆಲಿವರಿಗೆ ಮೆಚ್ಚುಗೆ!

25/07/2022, 21:07

ಮಂಗಳೂರು(reporterkarnataka.com):-ಖ್ಯಾತ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರಿ ಹಾಗೂ ಅವರ ವೃತ್ತಿಯನ್ನು ಪ್ರಶಂಶಿಸಿದರು. 

ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಇದ್ದರು.


ತುಳು ರಂಗಭೂಮಿ ಹಾಗೂ ಕೋಸ್ಟಲ್ ವುಡ್ ನಲ್ಲಿ ಅರವಿಂದ ಬೋಳಾರ್ ಅವರದ್ದು ಬಹಳ ದೊಡ್ಡ ಹೆಸರು. ಅವರ ಕಾಮಿಡಿ ಪಾತ್ರ ಎಲ್ಲ ವರ್ಗದ ಮೆಚ್ಚುಗೆಗೆ ಪಾತ್ರವಾಗಿದೆ. ಡೈಲಾಗ್ ಡೆಲಿವರಿ ಮಾಡುವ ಅವರ ಸ್ಟೈಲೇ ಬಹಳ ಡಿಫರೆಂಟ್. 

ಇತ್ತೀಚಿನ ಸುದ್ದಿ

ಜಾಹೀರಾತು