8:25 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನಟ ಅರವಿಂದ್ ಬೋಳಾರ್ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಫಿದಾ: ಆ್ಯಕ್ಟಿಂಗ್ ಸ್ಟೈಲ್, ಡೈಲಾಗ್ ಡೆಲಿವರಿಗೆ ಮೆಚ್ಚುಗೆ!

25/07/2022, 21:07

ಮಂಗಳೂರು(reporterkarnataka.com):-ಖ್ಯಾತ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರಿ ಹಾಗೂ ಅವರ ವೃತ್ತಿಯನ್ನು ಪ್ರಶಂಶಿಸಿದರು. 

ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಇದ್ದರು.


ತುಳು ರಂಗಭೂಮಿ ಹಾಗೂ ಕೋಸ್ಟಲ್ ವುಡ್ ನಲ್ಲಿ ಅರವಿಂದ ಬೋಳಾರ್ ಅವರದ್ದು ಬಹಳ ದೊಡ್ಡ ಹೆಸರು. ಅವರ ಕಾಮಿಡಿ ಪಾತ್ರ ಎಲ್ಲ ವರ್ಗದ ಮೆಚ್ಚುಗೆಗೆ ಪಾತ್ರವಾಗಿದೆ. ಡೈಲಾಗ್ ಡೆಲಿವರಿ ಮಾಡುವ ಅವರ ಸ್ಟೈಲೇ ಬಹಳ ಡಿಫರೆಂಟ್. 

ಇತ್ತೀಚಿನ ಸುದ್ದಿ

ಜಾಹೀರಾತು