10:36 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಸರಕಾರಿ ಸಿಬ್ಬಂದಿಗಳಿಗೆ ಖಡಕ್ ಆದೇಶ

25/07/2022, 23:43

ಬೆಂಗಳೂರು(reporterkarnataka.com): ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲು ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ‘ಸರ್ಕಾರಿ ನೌಕರರ ಕಚೇರಿಗೆ ನಿಗದಿತ ಅವಧಿಗೆ ಅಂದರೆ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು.

ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಇನ್ನು ಕಚೇರಿಯ ಕೆಲಸದ ಮೇಲೆ ತೆರಳಿದ್ರೆ, ಅದಕ್ಕೆ ಕಾರಣವೇನು ಅನ್ನೋದನ್ನ ನಮೂದಿಸಿ ಅಧಿಕಾರಿಗಳು ಪೂರ್ವಾನುಮತಿ ಪಡೆದುಕೊಳ್ಳಬೇಕು’.

ಈ ನೌಕಕರು ತಡವಾಗಿ ಬಂದರೇ, ಕಚೇರಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು