2:29 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಸರಕಾರಿ ಸಿಬ್ಬಂದಿಗಳಿಗೆ ಖಡಕ್ ಆದೇಶ

25/07/2022, 23:43

ಬೆಂಗಳೂರು(reporterkarnataka.com): ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲು ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ‘ಸರ್ಕಾರಿ ನೌಕರರ ಕಚೇರಿಗೆ ನಿಗದಿತ ಅವಧಿಗೆ ಅಂದರೆ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು.

ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಇನ್ನು ಕಚೇರಿಯ ಕೆಲಸದ ಮೇಲೆ ತೆರಳಿದ್ರೆ, ಅದಕ್ಕೆ ಕಾರಣವೇನು ಅನ್ನೋದನ್ನ ನಮೂದಿಸಿ ಅಧಿಕಾರಿಗಳು ಪೂರ್ವಾನುಮತಿ ಪಡೆದುಕೊಳ್ಳಬೇಕು’.

ಈ ನೌಕಕರು ತಡವಾಗಿ ಬಂದರೇ, ಕಚೇರಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು