10:28 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರಿನ ಪಬ್ ಮೇಲೆ ಸಂಘಟನೆಯ ಕಾರ್ಯಕರ್ತರ ದಾಳಿ: ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ

26/07/2022, 08:57

ಮಂಗಳೂರು(reporterkarnataka.com): ನಗರದ ಬಲ್ಮಠದ ಪಬ್ ಮೇಲೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದು, ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಹೊರಗೆ ಕಳಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿತ್ತು ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿ ಆರೋಪಿಸಿ ಸಂಘಟನೆಯ ಕಾರ್ಯಕರ್ತರಿ ತಡೆ ಯೊಡ್ಡಿದ್ದಾರೆ. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇಲ್ಲಿನ ಪಬ್ ವೊಂದರ ಮೇಲೆ ದಾಳಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು