8:20 AM Thursday28 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ರಾಜ್ಯ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ  ನೇಮಕಾತಿ: ಮಣಿರಾಜ ಶೆಟ್ಟಿಗೆ ಮತ್ತೆ ಅಧ್ಯಕ್ಷ ಸ್ಥಾನ

26/07/2022, 10:55

ಬೆಂಗಳೂರು(reporterkarnataka.com):
20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದ್ದು, ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಸೇರಿದಂತೆ ರಘು ಕೌಟಿಲ್ಯಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ದೊರೆತಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ -ಎಂ. ಶರವಣ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ, ಕಾಡಾ -ತುಂಗಭದ್ರಾ ಯೋಜನೆ -ಕೊಲ್ಲಾಶೇಷಗಿರಿ ರಾವ್, ಕಾಡಾ -ಕಾವೇರಿ ಜಲಾನಯನ ಯೋಜನೆ -ಜಿ ನಿಜಗುಣರಾಜು,ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ -ಕೆ.ವಿ. ನಾಗರಾಜ, ಮದ್ಯಪಾನ ಸಂಯಮ ಮಂಡಳಿ -ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ, ರಾಜ್ಯ ಮಾವು ಅಭಿವೃದ್ಧಿ ನಿಗಮ -ಎಂ.ಕೆ. ವಾಸುದೇವ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ. ಶ್ರೀನಿವಾಸ್,  ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ, ರೇಷ್ಮೆ ಮಾರಾಟ ಮಂಡಳಿ -ಬಿ.ಸಿ. ನಾರಾಯಣಸ್ವಾಮಿ, ಲಿಂಬೆ ಅಭಿವೃದ್ಧಿ ಮಂಡಳಿ -ಚಂದ್ರಶೇಖರ ಕವಟಗಿ, ರಾಜ್ಯ ಗೇರು ಅಭಿವೃದ್ಧಿ ನಿಗಮ -ಮಣಿರಾಜ ಶೆಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ -ಗೋವಿಂದ ಜಟ್ಟಪ್ಪ ನಾಯಕ, ಮೈಸೂರು ಮೃಗಾಲಯ ಪ್ರಾಧಿಕಾರ -ಎಂ. ಶಿವಕುಮಾರ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ- ಕೆ.ಪಿ. ವೆಂಕಟೇಶ್ ನೇಮಕ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು