3:32 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರಾಜ್ಯ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ  ನೇಮಕಾತಿ: ಮಣಿರಾಜ ಶೆಟ್ಟಿಗೆ ಮತ್ತೆ ಅಧ್ಯಕ್ಷ ಸ್ಥಾನ

26/07/2022, 10:55

ಬೆಂಗಳೂರು(reporterkarnataka.com):
20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದ್ದು, ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಸೇರಿದಂತೆ ರಘು ಕೌಟಿಲ್ಯಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ದೊರೆತಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ -ಎಂ. ಶರವಣ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ, ಕಾಡಾ -ತುಂಗಭದ್ರಾ ಯೋಜನೆ -ಕೊಲ್ಲಾಶೇಷಗಿರಿ ರಾವ್, ಕಾಡಾ -ಕಾವೇರಿ ಜಲಾನಯನ ಯೋಜನೆ -ಜಿ ನಿಜಗುಣರಾಜು,ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ -ಕೆ.ವಿ. ನಾಗರಾಜ, ಮದ್ಯಪಾನ ಸಂಯಮ ಮಂಡಳಿ -ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ, ರಾಜ್ಯ ಮಾವು ಅಭಿವೃದ್ಧಿ ನಿಗಮ -ಎಂ.ಕೆ. ವಾಸುದೇವ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ. ಶ್ರೀನಿವಾಸ್,  ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ, ರೇಷ್ಮೆ ಮಾರಾಟ ಮಂಡಳಿ -ಬಿ.ಸಿ. ನಾರಾಯಣಸ್ವಾಮಿ, ಲಿಂಬೆ ಅಭಿವೃದ್ಧಿ ಮಂಡಳಿ -ಚಂದ್ರಶೇಖರ ಕವಟಗಿ, ರಾಜ್ಯ ಗೇರು ಅಭಿವೃದ್ಧಿ ನಿಗಮ -ಮಣಿರಾಜ ಶೆಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ -ಗೋವಿಂದ ಜಟ್ಟಪ್ಪ ನಾಯಕ, ಮೈಸೂರು ಮೃಗಾಲಯ ಪ್ರಾಧಿಕಾರ -ಎಂ. ಶಿವಕುಮಾರ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ- ಕೆ.ಪಿ. ವೆಂಕಟೇಶ್ ನೇಮಕ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು