10:42 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಮಸ್ಕಿ: ದೇವಾಂಗ ಸಮಾಜದಿಂದ ನೂತನ ಶಾಸಕ ಬಸನಗೌಡ ತುರ್ವಿಹಾಳರಿಗೆ ಸನ್ಮಾನ  

22/06/2021, 09:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಗರದ ಕಲ್ಲುಗುಡಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ವತಿಯಿಂದ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. 

ವೇದಿಕೆಯನ್ನು ಉದ್ದೇಶ ಮಾತನಾಡಿದ ತುರ್ವಿಹಾಳ್, ನಿಮ್ಮ ಯಾವುದೇ ಕೆಲಸಕ್ಕೆ ನಾನು ಬದ್ಧ ಆಗಿರುತ್ತೇನೆ. ನಿಮ್ಮ ಆಶೀರ್ವಾದದಿಂದ ನಾನು ಇಂದು ಕ್ಷೇತ್ರದ ನಿಮ್ಮ ಸೇವೆ ಮಾಡಲು ಅವಕಾಶ ಸಿಕ್ಕಿದೆ. ನಿಮ್ಮ ಸಕಲ ಕಾರ್ಯಕ್ಕೆ ನಾನು ಸಹಕರಿಸುತ್ತೇನೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌. ಶ್ರೀಶೈಲಪ್ಪ ಬ್ಯಾಳಿ. ದೇವಾಂಗ ಸಮಾಜದ ಹಿರಿಯ ಮುಖಂಡರಾದ ಶಿವಶಂಕ್ರಪ್ಪ ಹಳ್ಳಿ, ಅಮರಪ್ಪ ಕೊಪ್ಪರದ,ಗುರುಲಿಂಗಪ್ಪ ಉಳ್ಳಿ, ಮಂಜುನಾಥ ಬಿಜ್ಜಳ,ಅಮರೇಶ ವಜ್ರದ, ಚೌಡಯ್ಯ, ಆನಂದ ವಿರುಪೂರ, ಕೃಷ್ಣ ಶ್ರೀ ಶಂಕ್ರಪ್ಪ ವಿಟ್ಟಪ್ಪ ಜೋಗಿನ್, ಯುವ ಮುಖಂಡರು ಡಿ.ಚಿಗರಿ‌,bಅಮರೇಗೌಡ ಕಡಬೂರು. ಹಾಗೂ ದೇವಾಂಗ ಸಮಾಜದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು