3:08 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಜಕಾರಣಕ್ಕೆ ಜೈ, ರೈತನಾಗೋಕೆ ಸೈ!: ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ.ಟಿ.ರವಿ!!

27/07/2022, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿ ಮಾಡಿದ್ದಾರೆ. ಉಳುಮೆ ಮಾಡುವ ಮೂಲಕ ರವಿ ರೈತರಾದರು.

ಕಡೂರು ತಾಲೂಕಿನ ನೀರುಗುಂಡಿ ಗ್ರಾಮದಲ್ಲಿ ರವಿ ಬೇಸಾಯ ಭೂಮಿಯಲ್ಲಿ ಉಳುಮೆ ಮಾಡಿದರು.

ದೇವನೂರು ಕೆರೆ ವೀಕ್ಷಣೆ ಬಂದ ರವಿ ಅವರು ಜಮೀನಿನಲ್ಲಿ ಉಳುಮೆ ಮಾಡಿ ಗಮನ ಸೆಳೆದರು.


ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ರವಿ ಅವರು ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲಿನಲ್ಲಿ ಉಳುಮೆ ಕೂಡ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು