5:39 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

22/06/2021, 09:12

ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ  ಚಿಮಿನಿ, ದೊಂದಿ, ಲಾಟೀನು ಪ್ರದರ್ಶನ, ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯಿತು. 


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.

ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ವಿವಿಧೆಡೆಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು