8:55 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

22/06/2021, 09:12

ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ  ಚಿಮಿನಿ, ದೊಂದಿ, ಲಾಟೀನು ಪ್ರದರ್ಶನ, ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯಿತು. 


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.

ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ವಿವಿಧೆಡೆಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು